menu

Thursday, December 3, 2020

ಲ್ಯಾಪ್ ಟಾಪ್ ಬಹುಮಾನ ಸ್ವೀಕಾರ

 



2019-2020 ನೇ ಸಾಲಿನ ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ ಸರ್ಕಾರಿ ಶಾಲಾ ವಿಭಾಗದಲ್ಲಿ ಪಿರಿಯಾಪಟ್ಟಣ ತಾಲ್ಲೋಕಿಗೆ ದ್ವಿತೀಯ ಸ್ಥಾನ ಪಡೆದುಕೊಂಡ ನಮ್ಮ ಶಾಲೆಯ ಹೆಮ್ಮೆಯ ವಿದ್ಯಾರ್ಥಿನಿ ಕು.ರುಕ್ಕಿಯಾಳಿಗೆ ದಿ.13.11.2020 ರಂದು ಬಹುಮಾನವಾಗಿ ಲ್ಯಾಪ್ ಟಾಪ್ ವಿತರಿಸಲಾಯಿತು.ಪಿರಿಯಾಪಟ್ಟಣದಲ್ಲಿ ನಡೆದ ಸಮಾರಂಭದಲ್ಲಿ ಮಾನ್ಯ ಶಾಸಕರಾದ ಶ್ರೀ ಮಹದೇವ್ ರವರು ಲ್ಯಾಪ್ ಟಾಪ್ ಅನ್ನು ವಿತರಿಸಿದರು. ಸಮಾರಂಭದಲ್ಲಿ ತಾಲ್ಲೋಕಿನ ಕ್ಷೇತ್ರ ಶಿಕ್ಷಣಾಧಿಕಾರಿಗಳಾದ ಶ್ರೀ ವೈ.ಕೆ.ತಿಮ್ಮೇಗೌಡರವರು, ನಮ್ಮ ಶಾಲೆಯ ಮುಖ್ಯ ಶಿಕ್ಷಕರಾದ ಶ್ರೀಮತಿ ಜಯಂತಿರವರು ಮತ್ತು ನಮ್ಮ ಶಾಲೆಯ ಹಿರಿಯ ಶಿಕ್ಷಕರಾದ ಶ್ರೀಮತಿ ಅನುಸೂಯ ರವರು ಉಪಸ್ಥಿತರಿದ್ದರು.

No comments:

Post a Comment

ಚಂದ್ರಸ್ಪರ್ಶ 3.O ನೇರಪ್ರಸಾರ

 ಜಗತ್ತೇ ಕೌತುಕದಿಂದ ಕಾಯುತ್ತಿರುವ ಭಾರತದ ಚಂದ್ರಯಾನ 3.O ಚಂದ್ರಸ್ಪರ್ಶದ ನೇರಪ್ರಸಾರ ದಿನಾಂಕ 23.08.2023 ರ ಸಂಜೆ 5.20 ರಿಂದ ವೀಕ್ಷಿಸಿ.  ಜೈ ಭಾರತ, ಜೈ ವಿಜ್ಞಾನ, ಜ...