ಕಾರ್ಯಕ್ರಮದಲ್ಲಿ ಶಾಲೆಯ ಮುಖ್ಯ ಶಿಕ್ಷಕರು, ಎಲ್ಲಾ ಶಿಕ್ಷಕರು, ಸಿಬ್ಬಂದಿ ವರ್ಗ, SDMC ಅಧ್ಯಕ್ಷರಾದ ಶ್ರೀ ಅಕ್ಬರ್ ರವರು, ಗ್ರಾಮದ ಮುಖಂಡರಾದ ಶ್ರೀ ಅಬ್ದುಲ್ ನಜೀರ್ ಸಾಬ್ ರವರು ಉಪಸ್ಥಿತರಿದ್ದರು. ಶಾಲೆಯ ಶಿಕ್ಷಕರಾದ ಶ್ರೀ ಜಯಶೀಲ್ ರವರು ಅಂಬೇಡ್ಕರ್ ನಡೆದು ಬಂದ ದಾರಿಯನ್ನು ಸವಿಸ್ತಾರವಾಗಿ ಪ್ರಧಾನ ಭಾಷಣದಲ್ಲಿ ತಿಳಿಸಿದರು.
menu
!-start>
Subscribe to:
Post Comments (Atom)
ಚಂದ್ರಸ್ಪರ್ಶ 3.O ನೇರಪ್ರಸಾರ
ಜಗತ್ತೇ ಕೌತುಕದಿಂದ ಕಾಯುತ್ತಿರುವ ಭಾರತದ ಚಂದ್ರಯಾನ 3.O ಚಂದ್ರಸ್ಪರ್ಶದ ನೇರಪ್ರಸಾರ ದಿನಾಂಕ 23.08.2023 ರ ಸಂಜೆ 5.20 ರಿಂದ ವೀಕ್ಷಿಸಿ. ಜೈ ಭಾರತ, ಜೈ ವಿಜ್ಞಾನ, ಜ...
-
ಜಗತ್ತೇ ಕೌತುಕದಿಂದ ಕಾಯುತ್ತಿರುವ ಭಾರತದ ಚಂದ್ರಯಾನ 3.O ಚಂದ್ರಸ್ಪರ್ಶದ ನೇರಪ್ರಸಾರ ದಿನಾಂಕ 23.08.2023 ರ ಸಂಜೆ 5.20 ರಿಂದ ವೀಕ್ಷಿಸಿ. ಜೈ ಭಾರತ, ಜೈ ವಿಜ್ಞಾನ, ಜ...
No comments:
Post a Comment